Homeಸಿನೆಮಾ

ಸಿನೆಮಾ

ಸರ್ವಪಲ್ಲಿಯವರು ಶಿಕ್ಷಕ ಸಮೂಹಕ್ಕೆ ದಾರಿ ದೀಪ – ಶಾಸಕ ಮನಗೂಳಿ

ಸಿಂದಗಿ; ಸಮಾಜದ ಅತ್ಯಂತ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿರುವ ಶಿಕ್ಷಕರು ಬರೀ ಶಿಕ್ಷಣ ನೀಡದೇ ಸಂಸ್ಕಾರ ನೀಡುವ ಏಕೈಕ ವ್ಯಕ್ತಿ ಎಂದರೆ ಶಿಕ್ಷಕ ಮಾತ್ರ. ಇಡೀ ಜೀವನವನ್ನೆ ಮಕ್ಕಳ ಶ್ರೇಯೋಭಿವೃದ್ಧಿಗೆ ಮುಡುಪಾಗಿಟ್ಟ ಶಿಕ್ಷಣ ಮಾಂತ್ರಿಕ ಡಾ. ಸರ್ವಪಲ್ಲಿ ರಾಧಾಕೃಷ್ಣರು ವಿವಿಯ ಕುಲಪತಿಗಳಾಗಿ, ಪ್ರಾಧ್ಯಾಪಕರಾಗಿ, ಈ ದೇಶದ ಉಪರಾಷ್ಟ್ರಪತಿಯಾಗಿ, ರಾಷ್ಟ್ರಪತಿಗಳಾಗಿ ಕಾರ್ಯನಿರ್ವಹಿಸಿ ಶಿಕ್ಷಕ ಸಮೂಹಕ್ಕೆ ದಾರಿದೀಪವಾಗಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಗುಂದಗಿ...

ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಣೇಶೋತ್ಸವದ ಸಂಭ್ರಮ ಬೆಳಗಾವಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ ಬಡಾವಣೆಗಳಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ನೀಡಿ, ಶ್ರೀ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅಂಬೇವಾಡಿಯಲ್ಲಿ ಗಣೇಶೋತ್ಸವದ ಸಂಭ್ರಮ ಅಂಬೇವಾಡಿ ಗ್ರಾಮದಲ್ಲಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಘ್ನ...
spot_img

Keep exploring

ವೇದಿಕೆ ಮೇಲೆ ಅವಮಾನ, ಆದರೆ ಇಂದು ಬಾಕ್ಸಾಫೀಸ್ ಚಕ್ರವರ್ತಿ: ಪ್ರದೀಪ್ ರಂಗನಾಥನ್ ‘ಹ್ಯಾಟ್ರಿಕ್’ ಯಶಸ್ಸು

ಚೆನ್ನೈ: ಒಂದು ಕಾಲದಲ್ಲಿ ವೇದಿಕೆಯ ಮೇಲೆ ಅವಮಾನಕ್ಕೊಳಗಾದ ಯುವಕ, ಇಂದು ದಕ್ಷಿಣ ಭಾರತದ ಬಾಕ್ಸಾಫೀಸ್‌ನಲ್ಲಿ ಸಂಚಲನ ಮೂಡಿಸಿರುವ ಹೀರೋ....

‘ಕಾಂತಾರ – 1’ ಇಂಗ್ಲೀಷ್ ಮತ್ತು ಸ್ಪ್ಯಾನಿಷ್ ವರ್ಷನ್ ಬಿಡುಗಡೆ – ಕನ್ನಡ ಚಿತ್ರರಂಗಕ್ಕೆ ಹೊಸ ಮೈಲಿಗಲ್ಲು

ಬೆಂಗಳೂರು, ಅಕ್ಟೋಬರ್ 31, 2025: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಐದು ಭಾಷೆಗಳಲ್ಲಿ ತೆರೆಕಂಡು ಅಪಾರ ಯಶಸ್ಸು ಕಂಡ 'ಕಾಂತಾರ...

“ದರ್ಶನ್ ಅವರ ವಿಚಾರದಲ್ಲಿ ನಾನು ತಲೆ ಹಾಕಲ್ಲ”: ರಚನಾ ರೈ

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿನಯದ ಬಹುನಿರೀಕ್ಷಿತ ಸಿನಿಮಾ “ಡೆವಿಲ್” ಡಿಸೆಂಬರ್ 12ರಂದು ತೆರೆಗೆ ಬರಲು ಸಜ್ಜಾಗಿದೆ. ಈ...

Latest articles

ಸರ್ವಪಲ್ಲಿಯವರು ಶಿಕ್ಷಕ ಸಮೂಹಕ್ಕೆ ದಾರಿ ದೀಪ – ಶಾಸಕ ಮನಗೂಳಿ

ಸಿಂದಗಿ; ಸಮಾಜದ ಅತ್ಯಂತ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿರುವ ಶಿಕ್ಷಕರು ಬರೀ ಶಿಕ್ಷಣ ನೀಡದೇ ಸಂಸ್ಕಾರ ನೀಡುವ ಏಕೈಕ ವ್ಯಕ್ತಿ...

ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಣೇಶೋತ್ಸವದ ಸಂಭ್ರಮ ಬೆಳಗಾವಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ...

ಸಿಂದಗಿ, ಅಲಮೇಲ ಬರ ಪೀಡಿತ ತಾಲೂಕುಗಳು

ಸಿಂದಗಿ - ಸಿಂದಗಿ ಹಾಗೂ ಆಲಮೇಲ ತಾಲೂಕುಗಳನ್ನು ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ...

ಮೋರಟಗಿ ಗ್ರಾಮದಲ್ಲಿ ಬೋಳೇಶಂಕರ, ಕೃಷ್ಣೇಗೌಡರ ಆನೆ ನಾಟಕಗಳ ಪ್ರದರ್ಶನ

ಸಿಂದಗಿ: ಪಠ್ಯ ಆಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ಕಲ್ಪವೃಕ್ಷ ಪದವಿ ಮಹಾವಿದ್ಯಾಲಯದ...