Homeದೇಶ-ವಿದೇಶ

ದೇಶ-ವಿದೇಶ

ಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಸಾಕೀಬ ಪೀರಜಾದೆ ಒತ್ತಾಯ.

ಮೂಡಲಗಿ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಲಿರುವ ಸರ್ಕಾರದಲ್ಲಿ ಜನಪ್ರಿಯ ನಾಯಕ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜೊತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಸ್ಥಾನವನ್ನು ನೀಡಬೇಕು ಎಂದು ಕಾಂಗ್ರೆಸ್ ಯುವ ಧುರೀಣ ಸಾಕೀಬ ಪೀರಜಾದೆ ಒತ್ತಾಯಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಬಲ ಅಹಿಂದ ನಾಯಕರಾಗಿ ಗುರುತಿಸಿಕೊಂಡಿರುವ ಹಾಗೂ ಅಪಾರ ಜನಪ್ರಿಯತೆ ಪಡೆದಿರುವ...

ರಂಗಭೂಮಿ ಕಲೆ ಉಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖ

ಅರಕಲಗೂಡು - ರಂಗಭೂಮಿ ಕಲೆ  ಉಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದು ನಿವೃತ್ತ ಸಬ್ ಇನ್ಸ್ಪೆಕ್ಟರ್ ನಿಡಗೆರೆ ನಾಗರಾಜು ತಿಳಿಸಿದರು. ಅರಕಲಗೂಡು ತಾ. ಗರೀಘಟ್ಟ ಗ್ರಾಮದಲ್ಲಿ ಶ್ರೀ ಬಸವೇಶ್ವರ ಕಲಾ ಮತ್ತು ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿ ಮಾತನಾಡಿ ಅವರು ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳು ಇತ್ತೀಚೆಗೆ ಕಡಿಮೆಯಾಗುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಹಿಂದೆ ನಡೆಯುತ್ತಿದ್ದ ಜನಪದ ಹಾಡು, ನಾಟಕ, ಕೋಲಾಟ ಕ್ರಮೇಣ...
spot_img

Keep exploring

ಬಿಹಾರದ ಸಂಸ್ಕೃತಿಯನ್ನು ಜಾಗತಿಕ ವೇದಿಕೆಗೆ ತರುತ್ತೇವೆ: ಛತ್ ಪೂಜೆ ಕುರಿತಾಗಿ ಮೋದಿ ಸ್ಪಷ್ಟನೆ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ ಟೀಕೆಗೆ ಪ್ರಧಾನಿ ಮೋದಿ...

ಉಕ್ರೇನ್ ಯುದ್ಧದಲ್ಲಿ ಹೊಸ ತಿರುವು: ರಷ್ಯಾ ವಿರುದ್ಧ ಟ್ರಂಪ್ ಕೋಪ, ಅಮೆರಿಕ ಸೇನೆ ನೇರ ಎಂಟ್ರಿ ಕೊಡ್ತಿದೆಯಾ?

ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ದಿನೇದಿನೇ ತೀವ್ರವಾಗುತ್ತಿದ್ದು, ಈ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೂ...

Latest articles

ಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಸಾಕೀಬ ಪೀರಜಾದೆ ಒತ್ತಾಯ.

ಮೂಡಲಗಿ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಲಿರುವ ಸರ್ಕಾರದಲ್ಲಿ ಜನಪ್ರಿಯ ನಾಯಕ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಪ...

ರಂಗಭೂಮಿ ಕಲೆ ಉಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖ

ಅರಕಲಗೂಡು - ರಂಗಭೂಮಿ ಕಲೆ  ಉಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದು ನಿವೃತ್ತ ಸಬ್ ಇನ್ಸ್ಪೆಕ್ಟರ್ ನಿಡಗೆರೆ...

ಸಚಿವ ಎಸ್ ಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಮಾಡಲು ವಾಸುರಾಜ ಭಾವಿ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಹಿರಿಯ ಲಿಂಗಾಯತ ನಾಯಕರು ಹಾಗೂ ಮಾಜಿ ಸಚಿವರಾದ ಎಸ್ ಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು...

ಬಿ ಕೆ ಕಂಗ್ರಾಳಿ ಸರ್ಕಾರಿ ಶಾಲೆಯಲ್ಲಿ ಶಾಲಾ ಫ್ರಾರಂಭೋತ್ಸವ

ಬೆಳಗಾವಿ -  ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಂಗ್ರಾಳಿ ಬಿ ಕೆ ಯಲ್ಲಿ ಶಾಲಾ ಪ್ರಾರಂಭೋತ್ಸವ...