ಬಸವ ಪರಂಪರೆಯ ಶ್ರೇಷ್ಠ ಸಮಾಜಮುಖಿ ಧಾರ್ಮಿಕ ಹೊಸತನವನ್ನು ಕಂಡು ಬಡವರ ದಲಿತರ ಅನ್ನ ವಸತಿ ವಿದ್ಯೆಗಾಗಿ ಜೀವನವಿಡೀ ಶ್ರಮಿಸಿದ ಶ್ರೇಷ್ಠ ಶಿವಯೋಗ ಸಾಧಕರು. ಕರ್ನಾಟಕದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಧಾರ್ವಿುಕ ಯುಗಪಲ್ಲಟಕ್ಕೆ ಪ್ರಮುಖವಾಗಿ ಕಾರಣರಾದವರಲ್ಲಿ ಶ್ರೀ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳು, ಶ್ರೀ ಹಾನಗಲ್ಲು ಕುಮಾರಸ್ವಾಮಿಗಳು ಮತ್ತು ಚಿತ್ರದುರ್ಗ ಶೂನ್ಯಪೀಠದ ಶ್ರೀ ಜಯದೇವ ಮುರುಘರಾಜೇಂದ್ರರು . ಶೂನ್ಯಪೀಠದ ಶ್ರೀ ಜಯದೇವ ಮುರುಘರಾಜೇಂದ್ರ ಜಗದ್ಗುರುಗಳು...