Homeಟೆಕ್ ಸುದ್ದಿ

ಟೆಕ್ ಸುದ್ದಿ

ಬೀಳಗಿ : ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾ ಮನವಿ ಪತ್ರ

ಬೀಳಗಿ - ಕರ್ನಾಟಕದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ತುಳಿತಕ್ಕೊಳಗಾದ ಸಮುದಾಯಗಳ ಹಕ್ಕುಗಳನ್ನು ಜಾರಿಗೊಳಿಸಲು, ಸಾಮಾಜಿಕ ನ್ಯಾಯದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಸಮಪಾಲು-ಸಮಬಾಳು ಸಿಗುವಂತೆ ಮಾಡಲು ನಾವೆಲ್ಲರೂ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಹೇಳಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಬೀಳಗಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿರುವ ಅವರು, ನಮ್ಮ ರಾಜ್ಯದಲ್ಲಿ...

ಲೇಖನ : ಶತಕದ ಸಾಧಕ ಪುಲಿಗೆರೆ ಸೋಮನಾಥ

ಕನ್ನಡ ಸಾಹಿತ್ಯ ಪರಂಪರೆಯು ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘ ಇತಿಹಾಸವನ್ನು ಹೊಂದಿರುವ ಅತ್ಯಂತ ಶ್ರೀಮಂತ ಮತ್ತು ವೈವಿಧ್ಯಮಯವಾದ ಸಂಪ್ರದಾಯವಾಗಿದೆ. ಭಾರತದ ಅತ್ಯಂತ ಹಳೆಯ ಸಾಹಿತ್ಯ ಸಂಪ್ರದಾಯಗಳಲ್ಲಿ ಇದು ಮೂರನೇ ಸ್ಥಾನದಲ್ಲಿದ್ದು, ಇತಿಹಾಸದ ವಿವಿಧ ಕಾಲಘಟ್ಟಗಳಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಚಳವಳಿಗಳೊಂದಿಗೆ ಬೆರೆತು ವಿಕಸನಗೊಂಡಿದೆ. ಕನ್ನಡ ಭಾಷೆ ಹಲ್ಮಿಡಿ ಶಾಸನದಲ್ಲಿ ಕಂಡು ಬಂದರೂ ಸಹಿತ ಅದಕ್ಕಿಂತ ಮೂರು ಶತಮಾನಕ್ಕೂ ಅಧಿಕವಾದ...
spot_img

Keep exploring

No posts to display

Latest articles

ಬೀಳಗಿ : ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾ ಮನವಿ ಪತ್ರ

ಬೀಳಗಿ - ಕರ್ನಾಟಕದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ತುಳಿತಕ್ಕೊಳಗಾದ ಸಮುದಾಯಗಳ ಹಕ್ಕುಗಳನ್ನು ಜಾರಿಗೊಳಿಸಲು, ಸಾಮಾಜಿಕ ನ್ಯಾಯದ ಅಡಿಯಲ್ಲಿ ಪ್ರತಿಯೊಬ್ಬರಿಗೂ...

ಲೇಖನ : ಶತಕದ ಸಾಧಕ ಪುಲಿಗೆರೆ ಸೋಮನಾಥ

ಕನ್ನಡ ಸಾಹಿತ್ಯ ಪರಂಪರೆಯು ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘ ಇತಿಹಾಸವನ್ನು ಹೊಂದಿರುವ ಅತ್ಯಂತ ಶ್ರೀಮಂತ ಮತ್ತು...

ವಿದ್ಯಾರ್ಥಿಗಳು ಸಾಧಕರ ಅಧ್ಯಯನ ಮಾಡಬೇಕು – ಪ್ರೊ. ಅಕ್ಕಿ

ಗೋಕಾಕ -  ಸಾಧನೆ ಎನ್ನುವುದು ಶ್ರಮದಿಂದ ಬರುತ್ತದೆ. ವಿದ್ಯಾರ್ಥಿಗಳು ಶ್ರಮಪಟ್ಟು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಅದರ ಜೊತೆಗೆ ಅನೇಕ ಸಾಹಸಿಗರು...

ಕವನ : ನನ್ನದೊಂದು ಹೊಸ ನಾಡಗೀತೆ

ನನ್ನದೊಂದು ಹೊಸ ನಾಡಗೀತೆ   ( ವಿ.ಸೂ.  ಬಿಟ್ಟು ಹೋದ ಜಾತಿಗಳನ್ನು ಸೇರಿಸಿಕೊಳ್ಳಬಹುದು ) ಜಯ ಕನ್ನಡ ಜಯ ಕನ್ನಡ ಜಯ ಕನ್ನಡ ಮಾತೆ ಜಯವಾಗಲಿ...